ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಮೋದಿಯಿಂದ ಉದ್ಘಾಟನೆ.. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ […]
Category: News
ಭಾವೈಕ್ಯತೆಗೆ ಸಾಕ್ಷಿಯಾದ ಕೊಪ್ಪಳ: ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ
ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಮನೆಯಲ್ಲಿ ವರಮಾಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಮನೆಗೆ ತರಳು ತೋರಣ ಕಟ್ಟಿ ವಿಜೃಂಭಣೆಯಿಂದ ವರಮಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಬಿಸರಳ್ಳಿ 5-6 ವರ್ಷದ ಹಿಂದ ವರಮಾಹಾಲಕ್ಷ್ಮೀ ಹಬ್ಬದ ದಿನ ಮನೆ ಗೃಹಪ್ರವೇಶ ಮಾಡಿದ್ದರು. ನಜೀರುದ್ದೀನ್ ಬಿಸರಳ್ಳಿ ಕುಟುಂಬ ಅಂದಿನಿಂದ ಪ್ರತಿ ವರ್ಷ ವರಮಾಹಾಲಕ್ಷ್ಮೀ ಹಬ್ಬ ಅಚರಣೆ ಮಾಡುತ್ತಿದ್ದಾರೆ.
ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಬಿಎನ್ಎಸ್ ಕಾಯ್ದೆಯಡಿ ಸೆಕ್ಷನ್ 108, 352, 351 ಹಾಗೂ ಎಸ್ಸಿ, ಎಸ್ಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. […]
ಮತದಾರರ ಪಟ್ಟಿ ಹಗರಣ: ಅಗತ್ಯವಿದ್ದರೆ ವರುಣಾ, ಚಾಮರಾಜಪೇಟೆಯಲ್ಲೂ ತನಿಖೆಯಾಗಲಿ! ಡಿ.ಕೆ. ಶಿವಕುಮಾರ್
ರಾಜ್ಯದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ. ಚುನಾವಣಾ ಆಯೋಗವು ಅಗತ್ಯವಿದ್ದರೆ ವರುಣಾ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿಯೂ ತನಿಖೆ ನಡೆಸಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಚಿಲುಮೆ ಸಂಸ್ಥೆಯ ಮೂಲಕ ಬಿಜೆಪಿ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಆ.08): ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ. ಯಾವುದೇ ಕ್ಷೇತ್ರದಲ್ಲಿ ಡಬಲ್ ಎಂಟ್ರಿ ಆಗಿದ್ದರೂ ಅದು ತಪ್ಪು. ವರುಣಾ, ಚಾಮರಾಜಪೇಟೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ತನಿಖೆಯಾಗಲಿ, ಅದನ್ನು […]
ಅನ್ನದಾತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ..!
ಅನ್ನದಾತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ..!
ನಿಜವಾದ ಭಾರತೀಯರಾಗಿದ್ದರೇ, ನೀವು ಇದನ್ನೆಲ್ಲಾ ಹೇಳುತ್ತಿರಲಿಲ್ಲ; ರಾಹುಲ್ ಗಾಂಧಿಗೆ ಸುಪ್ರೀಂ ಚಾಟಿ
ಒಂದು ವೇಳೆ ನೀವು ನಿಜವಾದ ಭಾರತೀಯರಾಗಿದ್ದರೇ, ಇದನ್ನೆಲ್ಲಾ ಹೇಳುತ್ತಿರಲಿಲ್ಲ. ಚೀನಾ ದೇಶವು ಭಾರತದ 2 ಸಾವಿರ ಚದರ ಕಿಲೋಮೀಟರ್ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತಾಯ್ತು? ಎಂದು ಸುಪ್ರೀಂಕೋರ್ಟ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿರನ್ನು ತರಾಟೆಗೆ ತೆೆಗೆದುಕೊಂಡಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ 2 ಸಾವಿರ ಚದರ ಕಿಲೋ ಮೀಟರ್ ಭಾರತದ ಭೂಮಿಯನ್ನು ಕಬಳಿಸಿದೆ ಎಂದು ಭಾರತ್ […]
ರಾಜ್ಯದ 11 ಬ್ಯಾಂಕ್ ಗಳಲ್ಲಿ 1,170 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ, ದೇಶಾದ್ಯಂತ 10 ಸಾವಿರ ಹುದ್ದೆಗಳಿಗೆ ನೇಮಕಾತಿ
ಬ್ಯಾಂಕಿಂಗ್ ಸೆಕ್ಟರ್ನಲ್ಲಿ ಇಂದು ಸಾಕಷ್ಟು ಉದ್ಯೋಗ ಅವಕಾಶಗಳಿವೆ. ಹಾಗಾಗಿ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್ಗಳು ಮತ್ತಿತರ ಕಡೆ ಕೆಲಸ ಸಿಗುತ್ತದೆ. ಅದ್ರಲ್ಲೂ ಕಾಮರ್ಸ್ ನಿಮ್ಮ ಮೆಚ್ಚಿನ ಕ್ಷೇತ್ರವಾಗಿದ್ದರೆ ಜಾಬ್ ಗ್ಯಾರಂಟಿ ಎಂದು ಹೇಳಲಾಗುತ್ತದೆ. ಅದೇ ಕಾರಣಕ್ಕಾಗಿ ಡಿಗ್ರಿ ಮಾಡಿದವರು ಬ್ಯಾಂಕ್ನಲ್ಲಿ ಕೆಲಸ ಸಿಗುತ್ತೆ ಎಂದು ಎದುರು ನೋಡುತ್ತಲೇ ಇರ್ತಾರೆ.ಬ್ಯಾಂಕ್ ಕೆಲಸ ಎಂದ್ರೆ ಮೊದಲು ನೆನಪಾಗೋದು ಕೈತುಂಬಾ ವೇತನ, ಸಾಕಷ್ಟು ರಜೆ, ಜೊತೆಗೆ ಉದ್ಯೋಗ ಭದ್ರತೆ. ಇದರಿಂದಾಗಿಯೇ ಸಾಕಷ್ಟು ಜನ ತಮ್ಮ ಶಿಕ್ಷಣ ಮುಗಿದ ಬಳಿಕ ಬ್ಯಾಂಕಿಂಗ್ ಎಕ್ಸಾಮ್ ಬರೆಯಲು […]
ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಭಾರಿ ಕುಸಿತ, ಕಾರಣವೇನು ಗೊತ್ತಾ?
ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಭಾರಿ ಕುಸಿತ, ಕಾರಣವೇನು ಗೊತ್ತಾ?ದೇಶದ ಐಟಿ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಕುಸಿತವಾಗಿದೆ. ದೇಶದ ಟಾಪ್ 7 ನಗರಗಳಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಮಾರಾಟದಲ್ಲಿ ಏರಿಕೆಯಾಗುತ್ತಿದೆ. ಆದರೇ, ಬೆಂಗಳೂರಿನಲ್ಲಿ ಮಾತ್ರ ಕುಸಿತವಾಗುತ್ತಿದೆ. ಇದಕ್ಕೆ ಕಾರಣವೇನು ಗೊತ್ತಾ? ಜನಕ್ಕೆ ಎಂಥಾ ಮನೆಗಳು ಬೇಕು ಗೊತ್ತಾ? ದೇಶದ ಐ.ಟಿ. ರಾಜಧಾನಿ ಬೆಂಗಳೂರಿನಲ್ಲಿ ದೇಶದಲ್ಲಿ ಅತಿ ಹೆಚ್ಚಿನ ಶ್ರೀಮಂತರು ವಾಸ ಮಾಡುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ಐಷಾರಾಮಿ ಮನೆ, ಪ್ಲ್ಯಾಟ್ […]
ವಿದ್ಯುತ್ ಸ್ಮಾರ್ಟ್ ಮೀಟರ್ ಕೇಸ್ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್ ಆಕ್ರಮ ಆರೋಪದ ಕೇಸ್ ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರತಿವಾದಿಗಳಿಗೆ ಹೈಕೋರ್ಟ್ ನೋಟೀಸ್ ನೀಡಿದೆ. ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್ ಸಿಕ್ಕಿದೆ.ರಾಜ್ಯದಲ್ಲಿ ಇಂಧನ ಇಲಾಖೆಯು ಎಲ್ಲ ಮನೆಗಳಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಆದೇಶ ನೀಡಿತ್ತು. ಬಳಿಕ ಟೆಂಡರ್ ಅನ್ನು ಕೂಡ ನೀಡಿತ್ತು. ಆದರೇ, ವಿದ್ಯುತ್ ಸ್ಮಾರ್ಟ್ […]
BBMP Elections: ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ಡೇಟ್ ಫಿಕ್ಸ್: ವಿವರ, ತಿಳಿಯಿರಿ
ಬೆಂಗಳೂರು, ಆಗಸ್ಟ್ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ.ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ […]

