ರಣಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಾಖಂಡ್.. ಇಲ್ಲಿವೆ ಟಾಪ್​ 10 ಭಯಾನಕ ಫೋಟೋಸ್​!

ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಟ್ಟದ […]

admin

By admin

ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ

ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆಆಗಸ್ಟ್ 10 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅಂದು ಕರ್ನಾಟಕದ ಒಂದು ವಂದೇ ಭಾರತ್ ರೈಲು ಸೇರಿದಂತೆ ದೇಶದಲ್ಲಿ ಮೂರು ವಂದೇ ಭಾರತ್ ಹೊಸ ಟ್ರೇನ್ ಸಂಚಾರಕ್ಕೆ ಚಾಲನೆ ನೀಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೂ ಮೆಟ್ರೋ ರೈಲು ಓಡಾಟಕ್ಕೂ ಚಾಲನೆ ನೀಡುವರು. ದೇಶದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಭಾನುವಾರ […]

admin

By admin

ಕೇಂದ್ರ ಸರ್ಕಾರದಿಂದಲೇ ಉದ್ಯೋಗ ಹುಡುಕುವವರಿಗೆ ಜಾಬ್ ಆ್ಯಪ್ ಲಾಂಚ್‌!

ಕೇಂದ್ರ ಸರ್ಕಾರವು ಉದ್ಯೋಗ ಹುಡುಕುವ ನಿರುದ್ಯೋಗಿಗಳಿಗಾಗಿ ಜಾಬ್ ಆ್ಯಪ್ ಒಂದು ಅನ್ನು ಲಾಂಚ್ ಮಾಡಿದೆ. ಸ್ಕಿಲ್ ಇಂಡಿಯಾ ಅಸಿಸ್ಟೆಂಟ್ ಜಾಬ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ಡೆವಲಪ್ ಮಾಡಿದೆ. ಆ್ಯಪ್ ನಲ್ಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ನೇಮಕಾತಿಯ ಸಂಪೂರ್ಣ ಮಾಹಿತಿ ಸಿಗಲಿದೆನೀವು ಎಷ್ಟು ಬೇಕಾದ್ರೂ ಓದಬಹುದು. ಆದ್ರೆ ಈಗ ಓದಿಗೆ ತಕ್ಕಂತೆ ಕೆಲಸ ಸಿಗೋದು ಬಹಳ ಕಷ್ಟ. ಹಾಗಂತ ನೀವು ಹೆದರಬೇಕಿಲ್ಲ. ಬದಲಿಗೆ ಈ ಆನ್​​ಲೈನ್​ ದುನಿಯಾದಲ್ಲಿ ಮನೆಯಲ್ಲೇ ಕೂತು ಕೆಲಸ ಹುಡುಕಬಹುದು.ಇದು ಸ್ಮಾರ್ಟ್​ಫೋನ್​​ […]

admin

By admin

ಒಂದು ವರ್ಷದಲ್ಲೇ 35 ಸಾವಿರ ಜನರ ಜೀವ ಉಳಿಸಿದ ಪಂಜಾಬ್‌ ಸಡಕ್ ಸೇಫ್ಟಿ ಪೋರ್ಸ್ಪಂಜಾಬ್ ನಲ್ಲಿ ರೋಡ್ ಸೇಫ್ಟಿ ಸ್ಪೆಷಲ್ ಪೋರ್ಸ್ ಕಾರ್ಯದಿಂದ ಒಂದು ವರ್ಷದಲ್ಲೇ 35 ಸಾವಿರ ಜನರ ಜೀವ ಉಳಿದಿದೆ. ಅಪಘಾತವಾದಾಗ, 5-7 ನಿಮಿಷದಲ್ಲಿ ಸ್ಥಳಕ್ಕೆ ಹೋಗಿ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದೆ

ಮನೆಯಿಂದ ಬೆಳಿಗ್ಗೆ ಎದ್ದು ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬರೋ ಭರವಸೆ ಸದ್ಯ ಯಾರಿಗೂ ಇಲ್ಲದಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಭಾರತದಲ್ಲಿ ಆಗುತ್ತಿರೋ ರಸ್ತೆ ಅಪಘಾತ. ಇಡಿ ವಿಶ್ವದಲ್ಲೆ ರಸ್ತೆ ಅಪಘಾತದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. 2024 ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳಿಂದ ಸರಾಸರಿ ಪ್ರತಿದಿನ 475 ರಿಂದ 490 ಜನ ಸಾವಿಗೀಡಾಗಿದ್ದಾರೆ. ಇದು 2025 ರಲ್ಲಿ ಇಲ್ಲಿಯವರೆಗೆ ಶೇ 4.5 ರಷ್ಟು ಏರಿಕೆ ಯಾಗಿದೆ. 2024 ರಲ್ಲಿ 1.78 ಲಕ್ಷದಿಂದ 1.82 ಲಕ್ಷಜನ ರಸ್ತೆ ಅಪಘಾತಗಳಲ್ಲಿ […]

admin

By admin